ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣದ ಪ್ರಾಮುಖ್ಯತೆ

ಶೈಕ್ಷಣಿಕ ಥಂಬ್ನೇಲ್

ಪ್ರತಿಯೊಬ್ಬ ವ್ಯಕ್ತಿಯು ಹುಟ್ಟಿನಿಂದ ಸಾವಿನವರೆಗೂ ಜೀವನದಲ್ಲಿ ಹಲವಾರು ಹಂತಗಳನ್ನು ದಾಟಬೇಕಾಗುತ್ತೆ, ಅದರಲ್ಲಿ ಪ್ರಮುಖವಾಗಿ ಶಿಕ್ಷಣ, ವೃತ್ತಿ ಜೀವನ, ಮದುವೆ, ಸಂಬಂಧ, ಹಣಕಾಸು, ಆರೋಗ್ಯ ಮತ್ತು ನಿವೃತ್ತ ಜೀವನ.

ಶಿಕ್ಷಣ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಹಂತವಾಗಿದೆ ಅಂದರೆ ತಪ್ಪಾಗುವುದಿಲ್ಲ, ಏಕೆಂದರೆ ಶಿಕ್ಷಣ ಪ್ರತಿಯೊಬ್ಬರ ಜೀವನಕ್ಕೆ ಒಂದು ಭದ್ರ ಬುನಾದಿ/ಅಡಿಪಾಯ, ಬುನಾದಿ ಬಲವಾಗಿದ್ದರೆ ಜೀವನ ಪ್ರೀತಿ, ಸಂತೋಷದಿಂದ ಕೂಡಿರುತ್ತದೆ, ಅದೇ ಒಂದು ವೇಳೆ ನಮ್ಮ ಜೀವನದ ಬುನಾದಿ/ ಅಡಿಪಾಯ ಗಟ್ಟಿಯಾಗಿ ಇಲ್ಲದಿದ್ದರೆ ಬದುಕೇ ಕೆ ಒಂದು ದುಸ್ತರವಾಗಿರುತ್ತದೆ, ಯಾಕಂದ್ರೆ ನಮ್ಮ ಸುತ್ತಮುತ್ತಲಿನಲ್ಲಿ ಇರುವಂತಹ ಸಾವಿರಾರು ಮಕ್ಕಳು ಶಿಕ್ಷಣದ ಕೊರತೆಯಿಂದ ಇಂದಿಗೂ ಭಯಾನಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿರುವುದನ್ನು ಸಾಮಾನ್ಯವಾಗಿ ನೋಡಬಹುದು.

ಸಾಮಾನ್ಯವಾಗಿ ಮಕ್ಕಳು ಶಿಕ್ಷಣದಲ್ಲಿ ಈ ರೀತಿಯಾದ ಸಮಸ್ಯೆಗಳನ್ನು ಎದುರಿಸುತ್ತಾರೆ:

  1. ಏಕಾಗ್ರತೆಯ ಕೊರತೆ
  2. ಜ್ಞಾಪಕ ಶಕ್ತಿ ಕೊರತೆ
  3. ಅಸಕ್ತಿ ಇಲ್ಲದಿರುವುದು
  4. ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗದೇ ಇರುವುದು
  5. ಶೈಕ್ಷಣಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಇಲ್ಲದಿರುವುದು
ಶೈಕ್ಷಣಿಕ ಥಂಬ್ನೇಲ್

ಇದು ಮಕ್ಕಳು ಮತ್ತು ಪೋಷಕರ ಮೇಲೆ ಹೇಗೆ ಪರಿಣಾಮ ಬಿರುತ್ತದೆ?

ಈ ರೀತಿಯಾದಂತಹ ಸಮಸ್ಯೆಗಳು ಮಕ್ಕಳ ಸಂಪೂರ್ಣ ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ, ಈ ಕಾರಣಕ್ಕಾಗಿ ಪೋಷಕರು ಸಹ ತಮ್ಮ ಮಕ್ಕಳ ಶಿಕ್ಷಣದ ಪ್ರಗತಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಾರೆ, ಅಂದರೆ ಟ್ಯೂಷನ್‌ಗೆ ಮಕ್ಕಳನ್ನು ಸೇರಿಸುವುದು, ದ್ಯಾನ, ಪ್ರಾರ್ಥನೆಗಳನ್ನು ಸೇರಿದ್ದಂತೆ ಸಾಕಷ್ಟು ಪ್ರಯತ್ನ ಮಾಡಿರುತ್ತಾರೆ, ಆದರೆ ತಮ್ಮ ಮಕ್ಕಳ ಶಿಕ್ಷಣದಲ್ಲಿ ಯಾವುದೇ ರೀತಿಯಾದ ಧನಾತ್ಮಕ ಬದಲಾವಣೆ ಕಾಣದೇ ಹೋಗಬಹುದು, ಇದು ಮಕ್ಕಳು ಮತ್ತು ಪೋಷಕರ ಚಿಂತೆಗೆ ಕಾರಣವಾಗುತ್ತದೆ.

ಇದು ಏಕೆ ಸಂಭವಿಸುತ್ತದೆ?

ಇದರ ನಿಜವಾದ ಉತ್ತರವನ್ನು ತಿಳಿದುಕೊಂಡರೇ ನಿಮಗೆ ಆಶ್ಚರ್ಯವಾಗುತ್ತದೆ.

ಮಾನವ ಗುರುವಿನ ಪ್ರಕಾರ ಇದರ ಹಿಂದಿನ ಮೂಲ ಕಾರಣ ಮಕ್ಕಳು ವಿಶ್ವ ಶಕ್ತಿ ವಿಶ್ವ ಶಕ್ತಿ ಜೊತೆ ಸರಿಯಾಗಿ ಸಂಪರ್ಕ ಹೊಂದದೆ ಇರುವುದು.

ವಿಶ್ವ ಶಕ್ತಿ ವಿಶ್ವ ಶಕ್ತಿ ಜೊತೆಗೆ ನಾವು ಹೇಗೆ ಸಂಪರ್ಕ ಸಾಧಿಸಬಹುದು?

ಕಾಸ್ಮಿಕ್ ಶಕ್ತಿ

2000 ನೇ ಇಸವಿಯಿಂದ ಮಾನವ ಗುರು ತಮ್ಮ ದಿವ್ಯ ಜ್ಞಾನದ ಮೂಲಕ ತಾವು ವಾಸಿಸುವ ಮನೆಯಲ್ಲಿಯೇ ವಿಶ್ವ ಶಕ್ತಿ ವಿಶ್ವ ಶಕ್ತಿ ಜೊತೆ ಸಂಪರ್ಕ ಸಾಧಿಸಲು ಕುಟುಂಬದ ಎಲ್ಲಾ ಸದಸ್ಯರಿಗೆ ಅನನ್ಯವಾದ ಮಾರ್ಗವನ್ನು ತೋರಿಸಿದ್ದಾರೆ.

ವಿದ್ಯಾರ್ಥಿಗಳು / ಶಿಕ್ಷಣದಲ್ಲಿ ಪ್ರಗತಿ ಕಂಡುಕೊಳ್ಳಬೇಕು ಅನ್ನುವವರಿಗೆ ಮಾನವ ಗುರುವಿನ ಮಾರ್ಗದರ್ಶನ ಬಹಳ ಸರಳವಾಗಿದೆ.

ಪ್ರತಿಯೊಬ್ಬ ವಿದ್ಯಾರ್ಥಿ ಅಥವಾ ವ್ಯಕ್ತಿಯು ಅವರ ಹುಟ್ಟಿದ ದಿನಾಂಕಕ್ಕೆ ಅನುಗುಣವಾಗಿ 4 ಹೆಚ್ಚಿನ ಕಂಪನ ತರಂಗಳು ಮತ್ತು 4 ಕಡಿಮೆ ಕಂಪನ ತರಂಗಗಳನ್ನು ಹೊಂದಿರುತ್ತಾರೆ, ಆ 4 ಹೆಚ್ಚಿನ ಕಂಪನ ತರಂಗಗಳ ಸಹಾಯದಿಂದ ವಿಶ್ವ ಶಕ್ತಿ ವಿಶ್ವ ಶಕ್ತಿ ಅನನ್ಯ ಕಂಪನ ತರಂಗದ ಜೊತೆ ಸಂಪರ್ಕ ಸಾಧಿಸಲು ವಿದ್ಯಾರ್ಥಿಗೆ ಅಥವಾ ವ್ಯಕ್ತಿಗೆ ಮಾನವ ಗುರು ಮಾರ್ಗದರ್ಶನ ನೀಡುತ್ತಾರೆ.

ಯಾವಾಗ ವಿದ್ಯಾಥಿ ಅಥವಾ ವ್ಯಕ್ತಿ ತಮ್ಮ ಕಂಪನ ತರಂಗಗಳ ಮೂಲಕ ವಿಶ್ವ ಶಕ್ತಿ ವಿಶ್ವ ಶಕ್ತಿ ಜೊತೆ ಸಂಪರ್ಕ ಸಾಧಿಸಿದಾಗ, ವಿಶ್ವ ಶಕ್ತಿ ವಿಶ್ವ ಶಕ್ತಿ ಆ ವಿದ್ಯಾರ್ಥಿ ಅಥವಾ ವ್ಯಕ್ತಿಯ ದೇಹ ಮತ್ತು ಅವರು ವಾಸಿಸುವ ಮನೆಯಲ್ಲಿ ಸಂಚಲನ ಶುರು ಮಾಡುತ್ತದೆ.

ಕಾಸ್ಮಿಕ್ ಶಕ್ತಿ

ಇದಾದ ನಂತರ ಈ ಶಕ್ತಿಯು ವಿದ್ಯಾರ್ಥಿ ಅಥವಾ ವ್ಯಕ್ತಿಯ ದೇಹದಲ್ಲಿ ರಕ್ತದೊಂದಿಗೆ ಹರಿಯುತ್ತೆ, ಆಗ ಇದು ದೇಹದಲ್ಲಿ ರಕ್ತನಾಳಗಳು ಮತ್ತು ಅಪಧಮನಿಗಳ ಮೂಲಕ ಸಂಪೂರ್ಣವಾಗಿ ದೇಹದಲ್ಲಿ ಪರಿಚಲನೆಯಾಗುತ್ತೆ, ಆಗ ಅದು ದೇಹದಲ್ಲಿನ ಅಂಗಗಳಲ್ಲಿನ ಅಡೆತಡೆಯನ್ನು ತೆರವುಗೊಳಿಸುತ್ತದೆ, ಇಷ್ಟೇ ಅಲ್ಲದೇ ದೇಹದಲ್ಲಿ ಟ್ರಿಲಿಯನ್ಸ್‌ಗಟ್ಟಲೆ ಇರುವಂತಹ ಜೀವಕೊಶಗಳಿಗೆ ಮತ್ತು ಇನ್ನೀತ್ತರ ಅಂಗಗಳಿಗೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ಅವು ಬಲಿಷ್ಟವಾಗಲು ಸಹಾಯ ಮಾಡುತ್ತದೆ. ಇದರ ಜೊತೆ ವಿದ್ಯಾರ್ಥಿ ಅಥವಾ ವ್ಯಕ್ತಿಯ ದೇಹ ಸುಗಮವಾಗಿ ಚಟುವಟಿಕೆಯಿಂದ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ, ಇಷ್ಟೇ ಅಲ್ಲದೇ ಮೆದುಳಿನಲ್ಲಿರುವಂತಹ ಹಿಪೊಕ್ಯಾಂಪಾಸ್‌ ನಿಯಂತ್ರಿಸುತ್ತದೆ, ಇಷ್ಟೆ ಅಲ್ಲದೇ ಮೆದುಳಿನಲ್ಲಿ ಹಿಪೊಕ್ಯಾಂಪಾಸ್‌ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದರ ಪರಿಣಾಮವಾಗಿ ಮಕ್ಕಳು 9ನೇ ದಿನದಿಂದ ಈ ರೀತಿಯಾಗಿ ಧನಾತ್ಮಕವಾದ ಬದಲಾವಣೆಗಳನ್ನು ವಿದ್ಯಾಭ್ಯಾಸದಲ್ಲಿ ಕಾಣಲು ಪ್ರಾರಂಭಿಸುತ್ತಾರೆ.

  1. ಏಕಾಗ್ರತೆ ಹೆಚ್ಚುತ್ತದೆ
  2. ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ
  3. ಅಭ್ಯಾಸದ ಮೇಲೆ ಅಸಕ್ತಿ ಹೆಚ್ಚುತ್ತದೆ
  4. ನಿರೀಕ್ಷಿಸಿದಷ್ಟು ಅಂಕ ಪಡೆಯುತ್ತಾರೆ
  5. ಶೈಕ್ಷಣಿಕವಾಗಿ ಮಾತ್ರವಲ್ಲದೆ, ದೈಹಿಕವಾಗಿ, ಮಾನಸಿಕವಾಗಿಗು ಮತ್ತು ಸಾಮಾಜಿಕವಾಗಿಯೂ ಉತ್ತಮ ಬದಲಾವಣೆ ಕಾಣುತ್ತಾರೆ.

2000ನೇ ಇಸವಿಯಿಂದ ಲಕ್ಷಾಂತರ ಮಕ್ಕಳು 9 ರಿಂದ 180 ದಿನಗಳಲ್ಲಿ ಶಿಕ್ಷಣದಲ್ಲಿ ನಂಬಲಾಗದಂತ ಪ್ರಗತಿಯನ್ನು ಕಂಡುಕೊಂಡಿದ್ದಾರೆ

ನೀವು ಶಿಕ್ಷಣದಲ್ಲಿ ಉನ್ನತಿ ಕಾಣುವುದಕ್ಕೆ ಬಯಸುವಿರಾ?

ಕೇವಲ ಈ 3 ಹಂತಗಳನ್ನು ಅನುಸರಿಸಿ

ಹಂತ 1

ನೇರವಾಗಿ ನಮ್ಮ ಈ 9036701888 9036701888 ಗೆ ಕರೆ ಮಾಡಿ, ನಾವು ನಿಮ್ಮೊಂದಿಗೆ ವಿವರವಾಗಿ ಚರ್ಚಿಸುತ್ತೇವೆ
ಅಥವಾ
ಈ ಫಾರ್ಮ್‌ ಅನ್ನು ಭರ್ತಿ ಮಾಡಿ

Loading...

We need to draw your house plan

Please choose your preferred date and time

Invalid Date.
Invalid Time.

Submission Successful

Thanks For Submitting Your Details

ನಿಮ್ಮ ಸಮಸ್ಯೆಯನ್ನು ಹಂಚಿಕೊಳ್ಳಿ

ಹಂತ 2

ವೈಯಕ್ತಿಕ ಚರ್ಚೆ

ನಿಮ್ಮ ಸಮಸ್ಯೆಯನ್ನು ಹಂಚಿಕೊಳ್ಳಿ

ನೀವು ನಿಗದಿ ಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ನಾವು ನಿಮಗೆ ಕರೆ ಮಾಡುತ್ತೇವೆ.

ನಾವು ಇವುಗಳ ಬಗ್ಗೆ ವಿವರವಾಗಿ ಚರ್ಚಿಸುತ್ತೇವೆ

  1. ವಿದ್ಯಾರ್ಥಿಯ ಪ್ರಸ್ತುತ್ತ ವಿದ್ಯಾಭ್ಯಾಸದ ಸ್ಥಿತಿಯ ಬಗ್ಗೆ
  2. ಮಾನವ ಗುರುವಿನ ದಿವ್ಯ ಜ್ಞಾನವು ಕೇವಲ 9 ರಿಂದ 180 ದಿನಗಳಲ್ಲಿ ಶಿಕ್ಷಣದಲ್ಲಿ ಪ್ರಗತಿ ಕಾಣುವುದಕ್ಕೆ ಹೇಗೆ ಸಹಾಯ ಮಾಡುತ್ತದೆ.

ಹಂತ 3

ವಿದ್ಯಾರ್ಥಿಗಳಿಗೆ ಮತ್ತು ಕುಟುಂಬದ ಪ್ರತಿಯೊಬ್ಬರಿಗೂ ಮಾನವ ಗುರುವಿನ ಮಾರ್ಗದರ್ಶನ

ಮಾನವಗುರು ನಿಮಗೆ ಮಾರ್ಗದರ್ಶನ ನೀಡಲಿದ್ದಾರೆ

ಇದು ಈ ಕೆಳಗಿನವುಗಳನ್ನು ಒಳಗೊಂಡಿದೆ

  1. ವೀಡಿಯೊ ಕರೆ ಮಾಡುವ ಮೂಲಕ ನಿಮ್ಮ ಮನೆ ಅಥವಾ ಉದ್ಯೋಗ ಸ್ಥಳವನ್ನು ವೀಕ್ಷಿಸಿ, ಆ ಸ್ಥಳಗಳಲ್ಲಿ ವಿಶ್ವ ಶಕ್ತಿ ವಿಶ್ವ ಶಕ್ತಿ ಜೊತೆಗೆ ಸಂಪರ್ಕ ಸಾಧಿಸಲು ನೀವು ಏನು ಮಾಡಬೇಕು ಎಂದು ತಿಳಿಸುತ್ತೇವೆ ಮತ್ತು ಇನ್ನುಳಿದ ವಿವರಗಳನ್ನು PDF ರೂಪದಲ್ಲಿ ನಿಮಗೆ ಕಳುಹಿಸುತ್ತೇವೆ.
  2. ಮಾನವ ಗುರುವಿನಿಂದ ಚೈತನ್ಯಗೊಂಡಿರುವ ಹೆಚ್ಚಿನ ಕಂಪನ ಸಾಮಗ್ರಿಗಳನ್ನು ನಾವು ನಿಮಗೆ ನೀಡುತ್ತೇವೆ
  3. ಕುಟುಂಬದ ಪ್ರತಿಯೊಬ್ಬ ಸದಸ್ಯರ 4 ಹೆಚ್ಚಿನ ಕಂಪನ ತರಂಗ (ಉತ್ತಮ ದಿಕ್ಕುಗಳು) ಮತ್ತು 4 ಕಡಿಮೆ ಕಂಪನ ತರಂಗ (ಕೆಟ್ಟ ದಿಕ್ಕು)ಗಳ ಬಗ್ಗೆ ಮಾಹಿತಿಯನ್ನು ಒಳಗೊಂಡ PDFನನ್ನು ನಾವು ನಿಮಗೆ ನೀಡುತ್ತೇವೆ .
  4. ನೀವು ಮಾನವ ಗುರುವಿನ ಮಾರ್ಗದರ್ಶನ ಪಡೆದುಕೊಂಡ ನಂತರ, ನೀವು ಮಾರ್ಗದರ್ಶನವನ್ನು ಸರಿಯಾಗಿ ಅನುಸರಿಸುತ್ತಿದ್ದೀರಾ ಎಂಬುದನ್ನು ವೀಡಿಯೊ ಕರೆ ಮಾಡಿ ಅದರ ಮೂಲಕ ಖಚಿತಪಡಿಸಿಕೊಳ್ಳುತ್ತೇವೆ.
  5. ತಿಂಗಳಿಗೊಮ್ಮೆಯಂತೆ 6 ತಿಂಗಳವರೆಗೇ ಫೋನ್‌ ಕರೆ ಮಾಡುವ ಮೂಲಕ ನಿಮ್ಮ ಜೀವನದಲ್ಲಿನ ಬದಲಾವಣೆಯನ್ನು ಸೂಕ್ಮವಾಗಿ ಗಮನಿಸುತ್ತೇವೆ.
ಮಾನವಗುರು ನಿಮಗೆ ಮಾರ್ಗದರ್ಶನ ನೀಡಲಿದ್ದಾರೆ

ಶೈಕ್ಷಣಿಕ ಪ್ರಗತಿಗಾಗಿ, ಇವು ನಿಮಗೆ ಅವಶ್ಯಕ:

ಇಡೀ ಕುಟುಂಬಕ್ಕೆ ಮಾನವ
ಗುರುವಿನ ಮಾರ್ಗದರ್ಶನ

ಮಾನವ ಗುರುವಿನಿಂದ ಚೈತನ್ಯಗೊಂಡ
ಹೆಚ್ಚಿನ ಕಂಪನದ ಸಾಮಗ್ರಿಗಳು

ಈಗ ನೀವು ಮಾನವ ಗುರುವಿನಿಂದ ಚೈತನ್ಯಗೊಳಿಸಲ್ಪಟ್ಟ ಸಾಮಗ್ರಿಗಳಿಗೆ ಮಾತ್ರ ಮೊತ್ತವನ್ನು ಪಾವತಿಸುವಿರಿ.

ನೀವು ಜೀವನದಲ್ಲಿ ಧನಾತ್ಮಕ ಬದಲಾವಣೆಯನ್ನು ಕಂಡುಕೊಂಡಾಗ ಮಾನವ ಗುರುವಿನ ಮಾರ್ಗದರ್ಶನಕ್ಕಾಗಿ ನೀವು ಏನು ಬೇಕಾದರೂ ಕೊಡುಗೆ ನೀಡಬಹುದು.

Facebook Twitter Instagram Linkedin Youtube